September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ಬಳಿ ವಿಸ್ಕೃತ ಭವ್ಯ ಕಟ್ಟಡದ ಸುಂದರ ಇಂಟೀರಿಯರ್, ಐಷಾರಾಮಿ ಕೋಣೆಗಳು, ಸ್ಥಳೀಯರಿಗೆ, ಪ್ರವಾಸಿಗರಿಗೆ ಅವಶ್ಯಕತೆಗಳನ್ನು ಪೂರೈಸಲು ಗ್ರಾಹಕರ ಸೇವೆಗೆ ಸದಾ ಸಿದ್ದವಿರುವ ಹೆಸರಾಗಿರುವ ವೆಲ್ ವ್ಯೂ ರೂಮ್ಸ್ & ಸೂಟ್ಸ್ ಎ/ಸಿ ಲಾಡ್ಜ್ ಡಿ.೦3 ರಂದು ಉದ್ಘಾಟನೆಗೊಳ್ಳಲಿದೆ.

ಬೆಳ್ತಂಗಡಿ ಹೋಲಿ ರಿಡಿಮರ್ ಚರ್ಚ್‌ನ ಧರ್ಮಗುರುಗಳಾದ ವಾಲ್ಟರ್ ಡಿಮೆಲ್ಲೋ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ವಸಂತ ಬಂಗೇರ, ಉದ್ಯಮಿ ಶಶಿಧರ. ಬಿ ಶೆಟ್ಟಿ ಬರೋಡ ನವಶಕ್ತಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸುರತ್ಕಲ್ ಉದ್ಯಮಿ ಸತೀಶ್ ಮಚ್ಚೂರು, ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕ ಕೆ.ಮೋಹನ್ ಕುಮಾರ್, ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.

ವಿಶೇಷತೆಗಳು: ಡಿಲರ್‍ಸ್, ಮಲ್ಟಿಡಿಲರ್‍ಸ್, ಸಟ್ಸ್ ರೂಮ್ಸ್, ಎಸಿ ಮತ್ತು ನಾನ್ ಎಸಿ, ವೆಜ್&ನಾನ್‌ವೆಜ್ ರೆಸ್ಟೋರೆಂಟ್, ಸುಸಜ್ಜಿತ, ವಿಶಾಲವಾದ, ವರ್ಣಮಯ, ಕೊಠಡಿಗಳು, ವಿಶಾಲವಾದ ಪಾರ್ಕಿಂಗ್ ಸೌಲಭ್ಯ, ವೈಫೈ ಸೌಲಭ್ಯ, ಇಂಟರ್‌ಕಾಮ್, ಸುಸಜ್ಜಿತ ರಾಕ್ ಗಾರ್ಡನ್, ಅತ್ಯಾಧುನಿಕ ಕಾನ್ಫರೆನ್ಸ್ ಮೀಟಿಂಗ್ ಹಾಲ್ (ಎಸಿ), ಎಂಗೇಜ್ ಮೆಂಟ್, ಬರ್ತ್‌ಡೇ ಪಾರ್ಟಿ, ಮೆಹಂದಿ ಮೊದಲಾದ ಸಭೆ ಸಮಾರಂಭ ಹಾಗೂ ಇನ್ನಿತರ ಕಾರ್ಯಕ್ರಮ ನಡೆಸಲು ಎಸಿ ಹಾಲ್, ಮುಂತಾದ ಸೌಲಭ್ಯಗಳು ಇದೆ ಎಂದು ಮಾಲಕರಾದ ಜೈಸನ್ ಡಿಸೋಜ ತಿಳಿಸಿದ್ದಾರೆ.

Related posts

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಕುಂಬಾರರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!