23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ಬಳಿ ವಿಸ್ಕೃತ ಭವ್ಯ ಕಟ್ಟಡದ ಸುಂದರ ಇಂಟೀರಿಯರ್, ಐಷಾರಾಮಿ ಕೋಣೆಗಳು, ಸ್ಥಳೀಯರಿಗೆ, ಪ್ರವಾಸಿಗರಿಗೆ ಅವಶ್ಯಕತೆಗಳನ್ನು ಪೂರೈಸಲು ಗ್ರಾಹಕರ ಸೇವೆಗೆ ಸದಾ ಸಿದ್ದವಿರುವ ಹೆಸರಾಗಿರುವ ವೆಲ್ ವ್ಯೂ ರೂಮ್ಸ್ & ಸೂಟ್ಸ್ ಎ/ಸಿ ಲಾಡ್ಜ್ ಡಿ.೦3 ರಂದು ಉದ್ಘಾಟನೆಗೊಳ್ಳಲಿದೆ.

ಬೆಳ್ತಂಗಡಿ ಹೋಲಿ ರಿಡಿಮರ್ ಚರ್ಚ್‌ನ ಧರ್ಮಗುರುಗಳಾದ ವಾಲ್ಟರ್ ಡಿಮೆಲ್ಲೋ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ವಸಂತ ಬಂಗೇರ, ಉದ್ಯಮಿ ಶಶಿಧರ. ಬಿ ಶೆಟ್ಟಿ ಬರೋಡ ನವಶಕ್ತಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸುರತ್ಕಲ್ ಉದ್ಯಮಿ ಸತೀಶ್ ಮಚ್ಚೂರು, ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕ ಕೆ.ಮೋಹನ್ ಕುಮಾರ್, ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.

ವಿಶೇಷತೆಗಳು: ಡಿಲರ್‍ಸ್, ಮಲ್ಟಿಡಿಲರ್‍ಸ್, ಸಟ್ಸ್ ರೂಮ್ಸ್, ಎಸಿ ಮತ್ತು ನಾನ್ ಎಸಿ, ವೆಜ್&ನಾನ್‌ವೆಜ್ ರೆಸ್ಟೋರೆಂಟ್, ಸುಸಜ್ಜಿತ, ವಿಶಾಲವಾದ, ವರ್ಣಮಯ, ಕೊಠಡಿಗಳು, ವಿಶಾಲವಾದ ಪಾರ್ಕಿಂಗ್ ಸೌಲಭ್ಯ, ವೈಫೈ ಸೌಲಭ್ಯ, ಇಂಟರ್‌ಕಾಮ್, ಸುಸಜ್ಜಿತ ರಾಕ್ ಗಾರ್ಡನ್, ಅತ್ಯಾಧುನಿಕ ಕಾನ್ಫರೆನ್ಸ್ ಮೀಟಿಂಗ್ ಹಾಲ್ (ಎಸಿ), ಎಂಗೇಜ್ ಮೆಂಟ್, ಬರ್ತ್‌ಡೇ ಪಾರ್ಟಿ, ಮೆಹಂದಿ ಮೊದಲಾದ ಸಭೆ ಸಮಾರಂಭ ಹಾಗೂ ಇನ್ನಿತರ ಕಾರ್ಯಕ್ರಮ ನಡೆಸಲು ಎಸಿ ಹಾಲ್, ಮುಂತಾದ ಸೌಲಭ್ಯಗಳು ಇದೆ ಎಂದು ಮಾಲಕರಾದ ಜೈಸನ್ ಡಿಸೋಜ ತಿಳಿಸಿದ್ದಾರೆ.

Related posts

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya
error: Content is protected !!