25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಮೂಡಬಿದ್ರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕಲ್ಲಬೆಟ್ಟು ಇಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು ಏಕಪಾತ್ರ ಅಭಿನಯದಲ್ಲಿ ದ್ವಿತೀಯ ಪಿಯುಸಿಯ ಋತ್ವಿಕ್ ಶೆಟ್ಟಿ ಮತ್ತು ಪ್ರಥಮ ಪಿಯುಸಿಯ ಸಾತ್ವಿಕ್ ಎಂ ಪ್ರಥಮ ಸ್ಥಾನವನ್ನು ಹಾಗೂ ಕನ್ನಡ ಪ್ರಬಂಧದಲ್ಲಿ ಪ್ರಥಮ ಪಿಯುಸಿಯ ಸುರಕ್ಷಿತ ಪ್ರಥಮ ಸ್ಥಾನವನ್ನು ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ದ್ವಿತೀಯ ಪಿಯುಸಿ ವಿಭಾಗದ ಆಶುಭಾಷಣದಲ್ಲಿ ನೆವಿಲ್ ನವೀನ್ ಮೋರಸ್ ದ್ವಿತೀಯ, ಜನಪದ ಗೀತೆಯಲ್ಲಿ ಧನುಷ್ ತೃತೀಯ, ಕನ್ನಡ ಪ್ರಬಂಧದಲ್ಲಿ ಶರಣ್ಯ ತೃತೀಯ ಹಾಗೂ ಪ್ರಥಮ ಪಿಯುಸಿ ವಿಭಾಗದ ಆಶುಭಾಷಣದಲ್ಲಿ ವಿಭಾ. ಕೆ. ಆರ್ ತೃತೀಯ, ಭಾವಗೀತೆಯಲ್ಲಿ ಸಮನ್ವಿತ್ ಕುಮಾರ್ ತೃತೀಯ, ಚರ್ಚಾ ಸ್ಪರ್ಧೆಯಲ್ಲಿ ಸಾಹಿತ್ಯ ಕುಶಾಲ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಬುರುಡೆ ಪ್ರಕರಣ ಆರೋಪಿ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Suddi Udaya

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya
error: Content is protected !!