25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

ಬಂದಾರು : ಡಿ 01 ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ(ಆಡಳಿತ) ಕಚೇರಿ ಮಂಗಳೂರು ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆ ಬಂಟ್ಸ್ ಹಾಸ್ಟೆಲ್ ಮಂಗಳೂರುನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ 2023-24 ಕವನ ವಾಚನ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕು|ನಿತ್ಯಶ್ರೀ, ಖಂಡಿಗ, ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಬಂದಾರು ಗ್ರಾಮದ ಮೈರೋಳ್ತಡ್ಕ ಖಂಡಿಗ ನಿವಾಸಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಇವರ ಸಹೋದರ ದಿ|ಸಂಜೀವ ಗೌಡ ಮತ್ತು ಶ್ರೀಮತಿ ಮೋಹಿನಿ ದಂಪತಿಯ ಪುತ್ರಿ.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿರೋಟಾಲಯ ಸಂಗೀತ ಸ್ಪರ್ಧೆ

Suddi Udaya

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya
error: Content is protected !!