23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ನಿಧನ

ಬೆಳ್ತಂಗಡಿ: ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ, ಶಿರ್ಲಾಲು ಬೈಲು ಮನೆಯ ನಿವಾಸಿ ಹರೀಶ್ ಪೂಜಾರಿ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗಿನ ಜಾವ ಡಿ.2 ರಂದು ನಿಧನರಾದರು.

ಇವರು ಮೃದು ಸ್ವಭಾವದ ವ್ಯಕ್ತಿತ್ವ ಹೊಂದಿದ್ದರು. ಊರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಎಲ್ಲರೊಂದಿಗೂ ಉತ್ತಮ ಸಂಬಂಧ ಹೊಂದಿದ್ದರು.

ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Suddi Udaya
error: Content is protected !!