April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಲಾಯಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಯಶಸ್ವಿಯಾಗಿ ನ. 29 ರಂದು ನಡೆಯಿತು.


ನವೆಂಬರ್ 22ರಂದು ನಿಗದಿಯಾಗಿದ್ದ ಲಾಯಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಕೊರಂ ಇಲ್ಲದ ಕಾರಣದಿಂದ ಸಭೆಯು ಮುಂದೂಡಲ್ಪಟ್ಟಿತ್ತು. ನ.29 ರಂದು ನಡೆದ ಸಭೆಯಲ್ಲಿ ಗೈರಾದ ಎಲ್ಲ ಸದಸ್ಯರುಗಳು ಹಾಜರಾಗುವ ಮೂಲಕ ಸಭೆಯನ್ನು ಯಶಸ್ವಿಯಾಗಿ ನಡೆಸಿದರು.

ಗ್ರಾಮದ ಜನತೆಯಿಂದ ಬಂದ ಎಲ್ಲ ಅರ್ಜಿಗಳನ್ನು ಸೂಕ್ತವಾಗಿ ಪರಿಶೀಲಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ಲಾಯಿಲ ಗ್ರಾ.ಪಂ. ಅಧ್ಯಕ್ಷೆ ಜಯಂತಿ ಎಂ.ಕೆ., ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಪಿಡಿಒ ಶ್ರೀನಿವಾಸ ಡಿ.ಪಿ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!