25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಲಾಯಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಯಶಸ್ವಿಯಾಗಿ ನ. 29 ರಂದು ನಡೆಯಿತು.


ನವೆಂಬರ್ 22ರಂದು ನಿಗದಿಯಾಗಿದ್ದ ಲಾಯಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಕೊರಂ ಇಲ್ಲದ ಕಾರಣದಿಂದ ಸಭೆಯು ಮುಂದೂಡಲ್ಪಟ್ಟಿತ್ತು. ನ.29 ರಂದು ನಡೆದ ಸಭೆಯಲ್ಲಿ ಗೈರಾದ ಎಲ್ಲ ಸದಸ್ಯರುಗಳು ಹಾಜರಾಗುವ ಮೂಲಕ ಸಭೆಯನ್ನು ಯಶಸ್ವಿಯಾಗಿ ನಡೆಸಿದರು.

ಗ್ರಾಮದ ಜನತೆಯಿಂದ ಬಂದ ಎಲ್ಲ ಅರ್ಜಿಗಳನ್ನು ಸೂಕ್ತವಾಗಿ ಪರಿಶೀಲಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ಲಾಯಿಲ ಗ್ರಾ.ಪಂ. ಅಧ್ಯಕ್ಷೆ ಜಯಂತಿ ಎಂ.ಕೆ., ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಪಿಡಿಒ ಶ್ರೀನಿವಾಸ ಡಿ.ಪಿ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಮತ್ತು ಕಾಲೇಜಿನಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya
error: Content is protected !!