25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವ ಭಾವಿ ಸಭೆಯನ್ನು ಡಿ.01 ರಂದು ಶ್ರೀ ಮಂಜುನಾಥೇಶ್ವರ ಸಭಾ ಭವನ ಬೆಳ್ತಂಗಡಿ ನಡೆಸಲಾಯಿತು.

ಸಭೆಯಲ್ಲಿ ಕೇಂದ್ರಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷ ಸೀತಾರಾಮ್, ಮೇಲಂತಬೆಟ್ಟು ಶ್ರೀ ಭಗವತಿ ದೇವಿ ದೇವಸ್ಥಾನದ ಧರ್ಮದರ್ಶಿಗಳಾದ ಯೋಗೀಶ್, ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷರು ಪುರುಷೋತ್ತಮ್, ಭಜನಾ ಪರಿಷತ್ ವಲಯ ಅಧ್ಯಕ್ಷರು ಗಣೇಶ ಕಣ್ಣಾಜೆ, ವಲಯದ ಒಕ್ಕೂಟದ ಅಧ್ಯಕ್ಷರುಗಳು , ಭಜನಾ ಮಂಡಳಿ ಪದಾಧಿಕಾರಿಗಳು, ನವಜೀವನ ಸಮಿತಿ ಪದಾಧಿಕಾರಿಗಳು, ಜನ ಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷರು ಯೋಗೀಶ್ ಮೇಲಂತಬೆಟ್ಟು , ಬಿಹೆಚ್. ರಾಜು ಬೆಳ್ತಂಗಡಿ, ಗ್ರಾಮ ಪಂಚಾಯತ್ ಸದಸ್ಯರು,ಚಂದ್ರ ರಾಜ್, ಒಕ್ಕೂಟದ ಮಾಜಿ ಅಧ್ಯಕ್ಷರುಗಳು , ವಲಯ ಮೇಲ್ವಿಚಾರಕರು ಹರೀಶ್ ಗೌಡ , ವಲಯದ ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಹಾಜರಿದ್ದರು.

ಈ ಸಂದರ್ಭ ಪಾದಯಾತ್ರೆ ಕರಪತ್ರ ಬಿಡುಗಡೆ ಮಾಡಿ ಪಾದಯಾತ್ರೆ ಯಶಸ್ವಿ ಬಗ್ಗೆ ವೇದಿಕೆ ಗಣ್ಯರು ಶುಭಕೋರಿದರು.

Related posts

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!