25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವ ಭಾವಿ ಸಭೆಯನ್ನು ಡಿ.01 ರಂದು ಶ್ರೀ ಮಂಜುನಾಥೇಶ್ವರ ಸಭಾ ಭವನ ಬೆಳ್ತಂಗಡಿ ನಡೆಸಲಾಯಿತು.

ಸಭೆಯಲ್ಲಿ ಕೇಂದ್ರಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷ ಸೀತಾರಾಮ್, ಮೇಲಂತಬೆಟ್ಟು ಶ್ರೀ ಭಗವತಿ ದೇವಿ ದೇವಸ್ಥಾನದ ಧರ್ಮದರ್ಶಿಗಳಾದ ಯೋಗೀಶ್, ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷರು ಪುರುಷೋತ್ತಮ್, ಭಜನಾ ಪರಿಷತ್ ವಲಯ ಅಧ್ಯಕ್ಷರು ಗಣೇಶ ಕಣ್ಣಾಜೆ, ವಲಯದ ಒಕ್ಕೂಟದ ಅಧ್ಯಕ್ಷರುಗಳು , ಭಜನಾ ಮಂಡಳಿ ಪದಾಧಿಕಾರಿಗಳು, ನವಜೀವನ ಸಮಿತಿ ಪದಾಧಿಕಾರಿಗಳು, ಜನ ಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷರು ಯೋಗೀಶ್ ಮೇಲಂತಬೆಟ್ಟು , ಬಿಹೆಚ್. ರಾಜು ಬೆಳ್ತಂಗಡಿ, ಗ್ರಾಮ ಪಂಚಾಯತ್ ಸದಸ್ಯರು,ಚಂದ್ರ ರಾಜ್, ಒಕ್ಕೂಟದ ಮಾಜಿ ಅಧ್ಯಕ್ಷರುಗಳು , ವಲಯ ಮೇಲ್ವಿಚಾರಕರು ಹರೀಶ್ ಗೌಡ , ವಲಯದ ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಹಾಜರಿದ್ದರು.

ಈ ಸಂದರ್ಭ ಪಾದಯಾತ್ರೆ ಕರಪತ್ರ ಬಿಡುಗಡೆ ಮಾಡಿ ಪಾದಯಾತ್ರೆ ಯಶಸ್ವಿ ಬಗ್ಗೆ ವೇದಿಕೆ ಗಣ್ಯರು ಶುಭಕೋರಿದರು.

Related posts

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

Suddi Udaya

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ

Suddi Udaya

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

Suddi Udaya
error: Content is protected !!