September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವ ಭಾವಿ ಸಭೆಯನ್ನು ಡಿ.01 ರಂದು ಶ್ರೀ ಮಂಜುನಾಥೇಶ್ವರ ಸಭಾ ಭವನ ಬೆಳ್ತಂಗಡಿ ನಡೆಸಲಾಯಿತು.

ಸಭೆಯಲ್ಲಿ ಕೇಂದ್ರಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷ ಸೀತಾರಾಮ್, ಮೇಲಂತಬೆಟ್ಟು ಶ್ರೀ ಭಗವತಿ ದೇವಿ ದೇವಸ್ಥಾನದ ಧರ್ಮದರ್ಶಿಗಳಾದ ಯೋಗೀಶ್, ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷರು ಪುರುಷೋತ್ತಮ್, ಭಜನಾ ಪರಿಷತ್ ವಲಯ ಅಧ್ಯಕ್ಷರು ಗಣೇಶ ಕಣ್ಣಾಜೆ, ವಲಯದ ಒಕ್ಕೂಟದ ಅಧ್ಯಕ್ಷರುಗಳು , ಭಜನಾ ಮಂಡಳಿ ಪದಾಧಿಕಾರಿಗಳು, ನವಜೀವನ ಸಮಿತಿ ಪದಾಧಿಕಾರಿಗಳು, ಜನ ಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷರು ಯೋಗೀಶ್ ಮೇಲಂತಬೆಟ್ಟು , ಬಿಹೆಚ್. ರಾಜು ಬೆಳ್ತಂಗಡಿ, ಗ್ರಾಮ ಪಂಚಾಯತ್ ಸದಸ್ಯರು,ಚಂದ್ರ ರಾಜ್, ಒಕ್ಕೂಟದ ಮಾಜಿ ಅಧ್ಯಕ್ಷರುಗಳು , ವಲಯ ಮೇಲ್ವಿಚಾರಕರು ಹರೀಶ್ ಗೌಡ , ವಲಯದ ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಹಾಜರಿದ್ದರು.

ಈ ಸಂದರ್ಭ ಪಾದಯಾತ್ರೆ ಕರಪತ್ರ ಬಿಡುಗಡೆ ಮಾಡಿ ಪಾದಯಾತ್ರೆ ಯಶಸ್ವಿ ಬಗ್ಗೆ ವೇದಿಕೆ ಗಣ್ಯರು ಶುಭಕೋರಿದರು.

Related posts

ಬ್ರೈಟ್ ಹೊರೈಝನ್ ಶಾಲೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

Suddi Udaya

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya
error: Content is protected !!