24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವ ಭಾವಿ ಸಭೆಯನ್ನು ಡಿ.01 ರಂದು ಶ್ರೀ ಮಂಜುನಾಥೇಶ್ವರ ಸಭಾ ಭವನ ಬೆಳ್ತಂಗಡಿ ನಡೆಸಲಾಯಿತು.

ಸಭೆಯಲ್ಲಿ ಕೇಂದ್ರಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷ ಸೀತಾರಾಮ್, ಮೇಲಂತಬೆಟ್ಟು ಶ್ರೀ ಭಗವತಿ ದೇವಿ ದೇವಸ್ಥಾನದ ಧರ್ಮದರ್ಶಿಗಳಾದ ಯೋಗೀಶ್, ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷರು ಪುರುಷೋತ್ತಮ್, ಭಜನಾ ಪರಿಷತ್ ವಲಯ ಅಧ್ಯಕ್ಷರು ಗಣೇಶ ಕಣ್ಣಾಜೆ, ವಲಯದ ಒಕ್ಕೂಟದ ಅಧ್ಯಕ್ಷರುಗಳು , ಭಜನಾ ಮಂಡಳಿ ಪದಾಧಿಕಾರಿಗಳು, ನವಜೀವನ ಸಮಿತಿ ಪದಾಧಿಕಾರಿಗಳು, ಜನ ಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷರು ಯೋಗೀಶ್ ಮೇಲಂತಬೆಟ್ಟು , ಬಿಹೆಚ್. ರಾಜು ಬೆಳ್ತಂಗಡಿ, ಗ್ರಾಮ ಪಂಚಾಯತ್ ಸದಸ್ಯರು,ಚಂದ್ರ ರಾಜ್, ಒಕ್ಕೂಟದ ಮಾಜಿ ಅಧ್ಯಕ್ಷರುಗಳು , ವಲಯ ಮೇಲ್ವಿಚಾರಕರು ಹರೀಶ್ ಗೌಡ , ವಲಯದ ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಹಾಜರಿದ್ದರು.

ಈ ಸಂದರ್ಭ ಪಾದಯಾತ್ರೆ ಕರಪತ್ರ ಬಿಡುಗಡೆ ಮಾಡಿ ಪಾದಯಾತ್ರೆ ಯಶಸ್ವಿ ಬಗ್ಗೆ ವೇದಿಕೆ ಗಣ್ಯರು ಶುಭಕೋರಿದರು.

Related posts

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಬಂಟೆರೆ ಕಲಾ ಪರ್ಬ ಆಚರಣೆ

Suddi Udaya
error: Content is protected !!