September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಗುರುವಾಯನಕೆರೆ ಯೋಜನಾ ಕಛೇರಿ ವ್ಯಾಪ್ತಿಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಣ್ಣೀರುಪಂತ ವಲಯದ ಕುಪ್ಪೆಟ್ಟಿಯ ಬಸ್ಟ್ಯಾಂಡ್ ಬಳಿಯ ಬಿಲ್ಡಿಂಗ್ ನಲ್ಲಿ ಮೂರು ತಿಂಗಳ ಟೈಲರಿಂಗ್ ತರಬೇತಿಯನ್ನು ಹಮ್ಮಿಕೊOಡಿದ್ದು ಕರಾಯ ಕುಪ್ಪೆಟಿ ಒಕ್ಕೂಟದ ಅಧ್ಯಕ್ಷರಾದ ರಾಮ್ಮಣ್ಣ ರವರು ದೀಪಾ ಬೆಳಗಿಸಿ ಉದ್ಘಾಟನೆ ಮಾಡಿದರು.

ಟೈಲರಿಂಗ್ ಶಿಕ್ಷಕಿ ಶ್ರೀಮತಿ ಉಮಾರವರು ತರಬೇತಿಯ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಹರಿಣಿರವರು ತರಬೇತಿಯಲ್ಲಿ ಎಲ್ಲಾ ಸದಸ್ಯರು ಆಸಕ್ತಿಯಿಂದ ಭಾಗವಹಿಸಿ, ಟೈಲರಿಂಗ್ ಕಲಿತು ನುರಿತ ಟೈಲರ್ ಆಗಬೇಕು ಇದ್ದಕ್ಕೆ ಬೇಕಾದ ಪೂರಕ ಸಹಕಾರ ಯೋಜನೆಯಿಂದ ನೀಡುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಕರಾಯ ಕುಪ್ಪೆಟಿ ಸೇವಾಪ್ರತಿನಿಧಿ ಶ್ರೀಮತಿ ಸಂಧ್ಯಾ ಸ್ವಾಗತಿಸಿ, ಕರಾಯ ಬಿ ಸೇವಾಪ್ರತಿನಿಧಿ ಸುಜಾತಾ ರವರು ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಭೇಟಿ: ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಪೆರ್ನೆಯ ಯುವಕ ಯತೀಶ್ ಕೊಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!