ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಬೆಳ್ತಂಗಡಿ: ಭಾರತ ಸರಕಾರದ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡ ಇದರ ಸಹಯೋಗದಲ್ಲಿ ಕಾರವಾರದ ಕರ್ನಾಟಕ ವಿಶ್ವವಿದ್ಯಾನಿಲಯ ಸ್ನಾತಕೋತರ ವಿಭಾಗ ಕೋಡಿಬಾಗ್ ಇಲ್ಲಿ ಜರುಗಿದ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಭಾವೈಕ್ಯತಾ ಶಿಬಿರ 2023 ಇದರಲ್ಲಿ ಕರ್ನಾಟಕದ ಆಯ್ದ 10 ಪದವಿ ಪೂರ್ವ ಕಾಲೇಜುಗಳಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ತೇಜಸ್ ಅವರು ಭಾಗವಹಿಸಿ ಬೆಸ್ಟ್ ಪರ್ಫಾರ್ಮರ್ ಅವಾರ್ಡ್ ಪಡೆದುಕೊಂಡಿದ್ದಾರೆ.

Leave a Comment

error: Content is protected !!