27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

ಕಲ್ಮoಜ: ಇಲ್ಲಿಯ ಪಿಲಾತಬೆಟ್ಟು ಶ್ರೀಶಾಸ್ತ ನಿಲಯದ ಬೆಳಿಯಪ್ಪ ಗೌಡ (89ವ.) ರವರು ಅಲ್ಪಕಾಲದ ಅಸೌಖ್ಯದಿಂದ ಡಿ .2 ರಂದು ನಿಧನರಾದರು.

ಮೃತರು ಪತ್ನಿ ಗಂಗಮ್ಮ, ಪುತ್ರರಾದ ಎಸ್.ಡಿ.ಎಂ. ಆಸ್ಪತ್ರೆಯ ನಿವೃತ್ತ ಸೆಕ್ಯೂರಿಟಿ ಅನಂತಕೃಷ್ಣ, ಅತ್ತಾವರ ಕೆ.ಎಮ್.ಸಿ.ಯ ಗುಮಾಸ್ತ ಕುಶಾಲಪ್ಪ ಗೌಡ, ನಿಡ್ಲೆ ಸಹಕಾರಿ ಸಂಘದ ಲೆಕ್ಕಿಗ ವೇಣುಗೋಪಾಲ್, ಪುತ್ರಿಯರಾದ ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಕುಸುಮ, ಶೀಲಾ, ತುಳಸಿ, ಕೆ.ಎಮ್.ಸಿ. ಉದ್ಯೋಗಿ ರಾಜೀವಿ, ಶಿಕ್ಷಕಿ ಲೋಲಾಕ್ಷಿ, ಸಹೋದರ ಪದ್ಮಯ್ಯ ಗೌಡ ಬದಿಮೆಟ್ಟು, ಸಹೋದರಿ ಬಾಲಕ್ಕ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya
error: Content is protected !!