July 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

ಕಲ್ಮoಜ: ಇಲ್ಲಿಯ ಪಿಲಾತಬೆಟ್ಟು ಶ್ರೀಶಾಸ್ತ ನಿಲಯದ ಬೆಳಿಯಪ್ಪ ಗೌಡ (89ವ.) ರವರು ಅಲ್ಪಕಾಲದ ಅಸೌಖ್ಯದಿಂದ ಡಿ .2 ರಂದು ನಿಧನರಾದರು.

ಮೃತರು ಪತ್ನಿ ಗಂಗಮ್ಮ, ಪುತ್ರರಾದ ಎಸ್.ಡಿ.ಎಂ. ಆಸ್ಪತ್ರೆಯ ನಿವೃತ್ತ ಸೆಕ್ಯೂರಿಟಿ ಅನಂತಕೃಷ್ಣ, ಅತ್ತಾವರ ಕೆ.ಎಮ್.ಸಿ.ಯ ಗುಮಾಸ್ತ ಕುಶಾಲಪ್ಪ ಗೌಡ, ನಿಡ್ಲೆ ಸಹಕಾರಿ ಸಂಘದ ಲೆಕ್ಕಿಗ ವೇಣುಗೋಪಾಲ್, ಪುತ್ರಿಯರಾದ ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಕುಸುಮ, ಶೀಲಾ, ತುಳಸಿ, ಕೆ.ಎಮ್.ಸಿ. ಉದ್ಯೋಗಿ ರಾಜೀವಿ, ಶಿಕ್ಷಕಿ ಲೋಲಾಕ್ಷಿ, ಸಹೋದರ ಪದ್ಮಯ್ಯ ಗೌಡ ಬದಿಮೆಟ್ಟು, ಸಹೋದರಿ ಬಾಲಕ್ಕ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

Suddi Udaya

12 ವರ್ಷಗಳ ಮೋದಿ ನೇತೃತ್ವ – ಹೊಸ ಭಾರತದ ಆತ್ಮವಿಶ್ವಾಸದ ಪಯಣ: ಅನಿಲ್ ಕುಮಾರ್ ಯು

Suddi Udaya

ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಗುರುವಾಯನಕೆರೆ: ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya
error: Content is protected !!