26.7 C
ಪುತ್ತೂರು, ಬೆಳ್ತಂಗಡಿ
June 8, 2026
ಸಾಧಕರು

ಗುರುವಾಯನಕೆರೆ ದೊಂಪದಬಲಿ ಉತ್ಸವ ಸಮಿತಿ ನೇತೃತ್ವದಲ್ಲಿ :ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕಮಾಧವ ಸಿದ್ದಕಟ್ಟೆಯವರಿಗೆ ಗೌರವಾರ್ಪಣೆ

ಗುರುವಾಯನಕೆರೆ: ದೊಂಪದಬಲಿ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ಡಿ.2ರಂದು ನಡೆದ ದೊಂಪದಬಲಿದ ಶುಭ ಸಂದರ್ಭದಲ್ಲಿ ಉತ್ಸವ ಸಮಿತಿಯ ವತಿಯಿಂದ ಈ ವರ್ಷದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕರಾದ
ಮಾಧವ ಸಿದ್ದಕಟ್ಟೆ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೊಂಪದಬಲಿ ಉತ್ಸವ ಸಮಿತಿಯ ಗೌರವಾಧ್ಯಕ್ಷ ಪ್ರವೀಣ್‌ ಕುಮಾ‌ರ್ ಅಜ್ರಿ ಪಾಡ್ಯಾರುಬೀಡು, ಶ್ರೀನಿವಾಸ ಅಸ್ರಣ್ಣರು ಮೂಡುಮನೆ, ಸಮಿತಿ ಅಧ್ಯಕ್ಷ ಸೋಮಶೇಖರ ದೇವಸ್ಯ ,ಸುಕೇಶ್ ಕುಮಾರ್ ಕಡಂಬು, ರಾಜಶೇಖರ ಶೆಟ್ಟಿ ಅಳದಂಗಡಿ, ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಜಿ. ನಾಗೇಶ್ ಮೂಲ್ಯ , ಉಪಾಧ್ಯಕ್ಷ ವಿತೇಶ್ ಬಂಗೇರ, ಕಾರ್ಯದರ್ಶಿ ಶೋಭಿತ್ ಜೈನ್, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ ಹಾಗೂ ಸಮಿತಿಯ ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ಉತ್ತೀರ್ಣ

Suddi Udaya

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ 10ನೇ ಬಾರಿಗೆ’ ಸಾಧನ ಶ್ರೀ ಪ್ರಶಸ್ತಿ ‘

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya
error: Content is protected !!