25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

ಬೆಳ್ತಂಗಡಿ: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ಬಂಟರ ಭವನ, ಗುರುವಾಯನಕೆರೆ, ಮತ್ತು ತಾಲೂಕು ಮಹಿಳಾ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಂಟೋತ್ಸವ- 2023 ಕಾರ್ಯಕ್ರಮವು ಡಿ.3 ರಂದು ಬಂಟರ ಭವನ ಗುರುವಾಯನಕೆರೆಯಲ್ಲಿ ಆದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮ ಉದ್ಘಾಟನೆಯನ್ನು ಹೇರಾಂಭ ಇಂಡಸ್ಟ್ರೀಸ್ ಮುಂಬಯಿ ಇದರ ಸಿ.ಎಂ.ಡಿ ಸದಾಶಿವ ಶೆಟ್ಟಿ ಕನ್ಯಾನ ನೆರವೇರಿಸಿದರು . ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿಗುತ್ತು ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಬಂಟರ ಸಂಘ ಹುಬ್ಬಳ್ಳಿ, ಧಾರವಾಡ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ, ಪಂಜುರ್ಲಿ ಗ್ರೂಪ್ ಆಫ್‌ ಹೋಟೆಲ್ಸ್‌ ಹುಬ್ಬಳ್ಳಿ ಉದ್ಯಮಿ ರಾಜೇಂದ್ರ ವಿ.ಶೆಟ್ಟಿ, ಬಂಟರ ಸಂಘ ಪಿಂಪ್ರಿ-ಚಿಂಕ್ವಾಡ್ ಅಧ್ಯಕ್ಷ ರಾಕೇಶ್‌ ರೈ ಬೆಳ್ಳಾರೆ ಭಾಗವಹಿಸಿದ್ದರು. ಪ್ರಶಾಂತ್ ಶೆಟ್ಟಿ, ಉದ್ಯಮಿಗಳೆ ಕನಕ ಹಾಸ್ಪಿಟಾಲಿಟಿ, ಕುರ್ಕಾಲು ಹರೀಶ್ ಶೆಟ್ಟಿ, ಉದ್ಯಮಿಗಳು, ಪುಣೆ, ಅಧ್ಯಕ್ಷರು, ತುಳುಕೂಟ ಪಿಂಪ್ರಿ- ಚಿಂಕ್ವಾಡ್, ಉಜಿರೆ ದಿನೇಶ್ ಶೆಟ್ಟಿ, ಉದ್ಯಮಿಗಳು ಪುಣೆ.ಉಪಾಧ್ಯಕ್ಷರು, ತುಳುಕೂಟ ಪಿಂಪ್ರಿ- ಚಿಂಕ್ವಾಡ್ ಉಪಸ್ಥಿತರಿದ್ದರು.ವೇದಿಕೆಯಲ್ಲಿ ಸಂಜೀವ ಶೆಟ್ಟಿ ಕುಂಟಿನಿ ಕಾರ್ಯದರ್ಶಿ, ಕೆ.ಎನ್. ಆನಂದ ಶೆಟ್ಟಿ ಕೋಶಾಧಿಕಾರಿಕೆ. ವಿಠಲ ಶೆಟ್ಟಿ ಕೊಲ್ಲೊಟ್ಟು ಉಪಾಧ್ಯಕ್ಷರು, ಸುರೇಶ್ ಶೆಟ್ಟಿ ಲ್ಯಾಲ ಜತೆ ಕಾರ್ಯದರ್ಶಿ , ಸುಜಯ್ ಶೆಟ್ಟಿ ಬಾರ್ದಾಜೆ ಅಧ್ಯಕ್ಷರು, ಯುವ ವಿಭಾಗ, ಶ್ರೀಮತಿ ಶೋಭಾ ವಿ. ಶೆಟ್ಟಿಅಧ್ಯಕ್ಷರು, ಮಹಿಳಾ ವಿಭಾಗ ಉಪಸ್ಥಿತರಿದ್ದರು. ಬಂಟ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.

ಭಾಸ್ಕರ ಕಾಯಾ೯ನ ಇವರ ಪ್ರಾಥ೯ನೆ ಬಳಿಕ ಬಂಟರ ಸಂಘದ ಮಾಜಿ ಅಧ್ಯಕ್ಷ ಎ. ಜಯರಾಮ್ ಶೆಟ್ಟಿ ಸ್ವಾಗತಿಸಿದರು. ನಿತೇಶ್ ಶೆಟ್ಟಿ ಎಕ್ಕಾರು ಕಾಯ೯ಕ್ರಮ ನಿರೂಪಿಸಿದರು.

Related posts

ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಘಟಕ : ಮಹಿಳಾ ಪ್ರಕಾರದ ವತಿಯಿಂದ ಮಹಿಳಾ ದಿನಾಚರಣೆಯ ಕಾರ್ಯಕ್ರಮ

Suddi Udaya

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya

ಅ. 24: ಕೊಕ್ಕಡ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!