July 28, 2026
Uncategorized

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

ಸುಲ್ಕೇರಿ: ಕಳೆದ ಹಲವಾರು ವರ್ಷಗಳಿಂದ ಬೀಡಿ ಗುತ್ತಿಗೆದಾರರಾಗಿದ್ದ ಮುದ್ರಾಜೆ ಶ್ರೀ ಸನ್ನಿಧಿ ನಿವಾಸಿ ಆನಂದ ಪೂಜಾರಿ (68 ವ) ಅವರು ಅನಾರೋಗ್ಯದಿಂದ ಬಳಲಿ ಇಂದು ಬೆಳಗ್ಗೆ ಡಿ.,3 ರಂದು ನಿಧನರಾದರು.

ಆನಂದ ಪೂಜಾರಿಯವರು ಬೀಡಿ ಗುತ್ತಿಗೆದಾರರಾಗಿ, ಸಮಾಜದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರ ಪ್ರೋತ್ಸಾಹ ನೀಡುತ್ತಿದ್ದರು.

ಮೃತರು ಪತ್ನಿ ಸರೋಜಿನಿ, 2 ಪುತ್ರಿಯರಾದ ಅನಿತಾ,ಅಶ್ವಿನಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಭೀಕರ ಮಳೆ: ತಣ್ಣೀರುಪಂತದಲ್ಲಿ ಉಷಾ ಪುರುಷೋತ್ತಮರವರ ಮನೆ ಸಂಪೂರ್ಣ ಹಾನಿ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!