37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

ಕಲ್ಮoಜ: ಇಲ್ಲಿಯ ಪಿಲಾತಬೆಟ್ಟು ಶ್ರೀಶಾಸ್ತ ನಿಲಯದ ಬೆಳಿಯಪ್ಪ ಗೌಡ (89ವ.) ರವರು ಅಲ್ಪಕಾಲದ ಅಸೌಖ್ಯದಿಂದ ಡಿ .2 ರಂದು ನಿಧನರಾದರು.

ಮೃತರು ಪತ್ನಿ ಗಂಗಮ್ಮ, ಪುತ್ರರಾದ ಎಸ್.ಡಿ.ಎಂ. ಆಸ್ಪತ್ರೆಯ ನಿವೃತ್ತ ಸೆಕ್ಯೂರಿಟಿ ಅನಂತಕೃಷ್ಣ, ಅತ್ತಾವರ ಕೆ.ಎಮ್.ಸಿ.ಯ ಗುಮಾಸ್ತ ಕುಶಾಲಪ್ಪ ಗೌಡ, ನಿಡ್ಲೆ ಸಹಕಾರಿ ಸಂಘದ ಲೆಕ್ಕಿಗ ವೇಣುಗೋಪಾಲ್, ಪುತ್ರಿಯರಾದ ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಕುಸುಮ, ಶೀಲಾ, ತುಳಸಿ, ಕೆ.ಎಮ್.ಸಿ. ಉದ್ಯೋಗಿ ರಾಜೀವಿ, ಶಿಕ್ಷಕಿ ಲೋಲಾಕ್ಷಿ, ಸಹೋದರ ಪದ್ಮಯ್ಯ ಗೌಡ ಬದಿಮೆಟ್ಟು, ಸಹೋದರಿ ಬಾಲಕ್ಕ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya
error: Content is protected !!