September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

ಕಲ್ಮoಜ: ಇಲ್ಲಿಯ ಪಿಲಾತಬೆಟ್ಟು ಶ್ರೀಶಾಸ್ತ ನಿಲಯದ ಬೆಳಿಯಪ್ಪ ಗೌಡ (89ವ.) ರವರು ಅಲ್ಪಕಾಲದ ಅಸೌಖ್ಯದಿಂದ ಡಿ .2 ರಂದು ನಿಧನರಾದರು.

ಮೃತರು ಪತ್ನಿ ಗಂಗಮ್ಮ, ಪುತ್ರರಾದ ಎಸ್.ಡಿ.ಎಂ. ಆಸ್ಪತ್ರೆಯ ನಿವೃತ್ತ ಸೆಕ್ಯೂರಿಟಿ ಅನಂತಕೃಷ್ಣ, ಅತ್ತಾವರ ಕೆ.ಎಮ್.ಸಿ.ಯ ಗುಮಾಸ್ತ ಕುಶಾಲಪ್ಪ ಗೌಡ, ನಿಡ್ಲೆ ಸಹಕಾರಿ ಸಂಘದ ಲೆಕ್ಕಿಗ ವೇಣುಗೋಪಾಲ್, ಪುತ್ರಿಯರಾದ ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಕುಸುಮ, ಶೀಲಾ, ತುಳಸಿ, ಕೆ.ಎಮ್.ಸಿ. ಉದ್ಯೋಗಿ ರಾಜೀವಿ, ಶಿಕ್ಷಕಿ ಲೋಲಾಕ್ಷಿ, ಸಹೋದರ ಪದ್ಮಯ್ಯ ಗೌಡ ಬದಿಮೆಟ್ಟು, ಸಹೋದರಿ ಬಾಲಕ್ಕ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಕ್ಕಿಂಜೆಯ ನಿವಾಸಿ. ಕರುಣಾಕರ ರಾವ್ ನಿಧನ

Suddi Udaya

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

ಚಿನ್ನಯ್ಯ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಜಾ

Suddi Udaya

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ ಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya
error: Content is protected !!