July 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

ಕಲ್ಮoಜ: ಇಲ್ಲಿಯ ಪಿಲಾತಬೆಟ್ಟು ಶ್ರೀಶಾಸ್ತ ನಿಲಯದ ಬೆಳಿಯಪ್ಪ ಗೌಡ (89ವ.) ರವರು ಅಲ್ಪಕಾಲದ ಅಸೌಖ್ಯದಿಂದ ಡಿ .2 ರಂದು ನಿಧನರಾದರು.

ಮೃತರು ಪತ್ನಿ ಗಂಗಮ್ಮ, ಪುತ್ರರಾದ ಎಸ್.ಡಿ.ಎಂ. ಆಸ್ಪತ್ರೆಯ ನಿವೃತ್ತ ಸೆಕ್ಯೂರಿಟಿ ಅನಂತಕೃಷ್ಣ, ಅತ್ತಾವರ ಕೆ.ಎಮ್.ಸಿ.ಯ ಗುಮಾಸ್ತ ಕುಶಾಲಪ್ಪ ಗೌಡ, ನಿಡ್ಲೆ ಸಹಕಾರಿ ಸಂಘದ ಲೆಕ್ಕಿಗ ವೇಣುಗೋಪಾಲ್, ಪುತ್ರಿಯರಾದ ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಕುಸುಮ, ಶೀಲಾ, ತುಳಸಿ, ಕೆ.ಎಮ್.ಸಿ. ಉದ್ಯೋಗಿ ರಾಜೀವಿ, ಶಿಕ್ಷಕಿ ಲೋಲಾಕ್ಷಿ, ಸಹೋದರ ಪದ್ಮಯ್ಯ ಗೌಡ ಬದಿಮೆಟ್ಟು, ಸಹೋದರಿ ಬಾಲಕ್ಕ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಗೌರವಾರ್ಪಣೆ : 3ನೇ ವರ್ಷದ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಆರ್ಥಿಕ ಸಹಾಯಧನ ವಿತರಣೆ

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಅರುವ ಯಕ್ಷಗಾನ ತರಬೇತಿ ಕೇಂದ್ರ ಅಳದಂಗಡಿ

Suddi Udaya
error: Content is protected !!