23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

ಕಲ್ಮoಜ: ಇಲ್ಲಿಯ ಪಿಲಾತಬೆಟ್ಟು ಶ್ರೀಶಾಸ್ತ ನಿಲಯದ ಬೆಳಿಯಪ್ಪ ಗೌಡ (89ವ.) ರವರು ಅಲ್ಪಕಾಲದ ಅಸೌಖ್ಯದಿಂದ ಡಿ .2 ರಂದು ನಿಧನರಾದರು.

ಮೃತರು ಪತ್ನಿ ಗಂಗಮ್ಮ, ಪುತ್ರರಾದ ಎಸ್.ಡಿ.ಎಂ. ಆಸ್ಪತ್ರೆಯ ನಿವೃತ್ತ ಸೆಕ್ಯೂರಿಟಿ ಅನಂತಕೃಷ್ಣ, ಅತ್ತಾವರ ಕೆ.ಎಮ್.ಸಿ.ಯ ಗುಮಾಸ್ತ ಕುಶಾಲಪ್ಪ ಗೌಡ, ನಿಡ್ಲೆ ಸಹಕಾರಿ ಸಂಘದ ಲೆಕ್ಕಿಗ ವೇಣುಗೋಪಾಲ್, ಪುತ್ರಿಯರಾದ ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಕುಸುಮ, ಶೀಲಾ, ತುಳಸಿ, ಕೆ.ಎಮ್.ಸಿ. ಉದ್ಯೋಗಿ ರಾಜೀವಿ, ಶಿಕ್ಷಕಿ ಲೋಲಾಕ್ಷಿ, ಸಹೋದರ ಪದ್ಮಯ್ಯ ಗೌಡ ಬದಿಮೆಟ್ಟು, ಸಹೋದರಿ ಬಾಲಕ್ಕ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!