23.7 C
ಪುತ್ತೂರು, ಬೆಳ್ತಂಗಡಿ
May 19, 2025
ಸಾಧಕರು

ಗುರುವಾಯನಕೆರೆ ದೊಂಪದಬಲಿ ಉತ್ಸವ ಸಮಿತಿ ನೇತೃತ್ವದಲ್ಲಿ :ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕಮಾಧವ ಸಿದ್ದಕಟ್ಟೆಯವರಿಗೆ ಗೌರವಾರ್ಪಣೆ

ಗುರುವಾಯನಕೆರೆ: ದೊಂಪದಬಲಿ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ಡಿ.2ರಂದು ನಡೆದ ದೊಂಪದಬಲಿದ ಶುಭ ಸಂದರ್ಭದಲ್ಲಿ ಉತ್ಸವ ಸಮಿತಿಯ ವತಿಯಿಂದ ಈ ವರ್ಷದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕರಾದ
ಮಾಧವ ಸಿದ್ದಕಟ್ಟೆ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೊಂಪದಬಲಿ ಉತ್ಸವ ಸಮಿತಿಯ ಗೌರವಾಧ್ಯಕ್ಷ ಪ್ರವೀಣ್‌ ಕುಮಾ‌ರ್ ಅಜ್ರಿ ಪಾಡ್ಯಾರುಬೀಡು, ಶ್ರೀನಿವಾಸ ಅಸ್ರಣ್ಣರು ಮೂಡುಮನೆ, ಸಮಿತಿ ಅಧ್ಯಕ್ಷ ಸೋಮಶೇಖರ ದೇವಸ್ಯ ,ಸುಕೇಶ್ ಕುಮಾರ್ ಕಡಂಬು, ರಾಜಶೇಖರ ಶೆಟ್ಟಿ ಅಳದಂಗಡಿ, ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಜಿ. ನಾಗೇಶ್ ಮೂಲ್ಯ , ಉಪಾಧ್ಯಕ್ಷ ವಿತೇಶ್ ಬಂಗೇರ, ಕಾರ್ಯದರ್ಶಿ ಶೋಭಿತ್ ಜೈನ್, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ ಹಾಗೂ ಸಮಿತಿಯ ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ವಿದ್ಯಾರ್ಥಿ ಚಿನ್ಮಯ್ ಜಿ.ಕೆ.ಗೆ ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಸನ್ಮಾನ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ವೈದ್ಯಕೀಯ ನಿರ್ದೇಶಕಡಾ.ಮುರಳಿಕೃಷ್ಣ ಇರ್ವತ್ರಾಯರಿಗೆ”ವಿಕ ಹಿರೋಸ್” ಪ್ರಶಸ್ತಿ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ಅರ್ವ ನೇಮಕ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ಉತ್ತೀರ್ಣ

Suddi Udaya
error: Content is protected !!