September 6, 2026
ಸಾಧಕರು

ಗುರುವಾಯನಕೆರೆ ದೊಂಪದಬಲಿ ಉತ್ಸವ ಸಮಿತಿ ನೇತೃತ್ವದಲ್ಲಿ :ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕಮಾಧವ ಸಿದ್ದಕಟ್ಟೆಯವರಿಗೆ ಗೌರವಾರ್ಪಣೆ

ಗುರುವಾಯನಕೆರೆ: ದೊಂಪದಬಲಿ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ಡಿ.2ರಂದು ನಡೆದ ದೊಂಪದಬಲಿದ ಶುಭ ಸಂದರ್ಭದಲ್ಲಿ ಉತ್ಸವ ಸಮಿತಿಯ ವತಿಯಿಂದ ಈ ವರ್ಷದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕರಾದ
ಮಾಧವ ಸಿದ್ದಕಟ್ಟೆ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೊಂಪದಬಲಿ ಉತ್ಸವ ಸಮಿತಿಯ ಗೌರವಾಧ್ಯಕ್ಷ ಪ್ರವೀಣ್‌ ಕುಮಾ‌ರ್ ಅಜ್ರಿ ಪಾಡ್ಯಾರುಬೀಡು, ಶ್ರೀನಿವಾಸ ಅಸ್ರಣ್ಣರು ಮೂಡುಮನೆ, ಸಮಿತಿ ಅಧ್ಯಕ್ಷ ಸೋಮಶೇಖರ ದೇವಸ್ಯ ,ಸುಕೇಶ್ ಕುಮಾರ್ ಕಡಂಬು, ರಾಜಶೇಖರ ಶೆಟ್ಟಿ ಅಳದಂಗಡಿ, ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಜಿ. ನಾಗೇಶ್ ಮೂಲ್ಯ , ಉಪಾಧ್ಯಕ್ಷ ವಿತೇಶ್ ಬಂಗೇರ, ಕಾರ್ಯದರ್ಶಿ ಶೋಭಿತ್ ಜೈನ್, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ ಹಾಗೂ ಸಮಿತಿಯ ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ಅರ್ವ ನೇಮಕ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ. ರವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ 10ನೇ ಬಾರಿಗೆ’ ಸಾಧನ ಶ್ರೀ ಪ್ರಶಸ್ತಿ ‘

Suddi Udaya
error: Content is protected !!