July 28, 2026
Uncategorized

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

ಸುಲ್ಕೇರಿ: ಕಳೆದ ಹಲವಾರು ವರ್ಷಗಳಿಂದ ಬೀಡಿ ಗುತ್ತಿಗೆದಾರರಾಗಿದ್ದ ಮುದ್ರಾಜೆ ಶ್ರೀ ಸನ್ನಿಧಿ ನಿವಾಸಿ ಆನಂದ ಪೂಜಾರಿ (68 ವ) ಅವರು ಅನಾರೋಗ್ಯದಿಂದ ಬಳಲಿ ಇಂದು ಬೆಳಗ್ಗೆ ಡಿ.,3 ರಂದು ನಿಧನರಾದರು.

ಆನಂದ ಪೂಜಾರಿಯವರು ಬೀಡಿ ಗುತ್ತಿಗೆದಾರರಾಗಿ, ಸಮಾಜದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರ ಪ್ರೋತ್ಸಾಹ ನೀಡುತ್ತಿದ್ದರು.

ಮೃತರು ಪತ್ನಿ ಸರೋಜಿನಿ, 2 ಪುತ್ರಿಯರಾದ ಅನಿತಾ,ಅಶ್ವಿನಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya
error: Content is protected !!