26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

ಸುಲ್ಕೇರಿ: ಕಳೆದ ಹಲವಾರು ವರ್ಷಗಳಿಂದ ಬೀಡಿ ಗುತ್ತಿಗೆದಾರರಾಗಿದ್ದ ಮುದ್ರಾಜೆ ಶ್ರೀ ಸನ್ನಿಧಿ ನಿವಾಸಿ ಆನಂದ ಪೂಜಾರಿ (68 ವ) ಅವರು ಅನಾರೋಗ್ಯದಿಂದ ಬಳಲಿ ಇಂದು ಬೆಳಗ್ಗೆ ಡಿ.,3 ರಂದು ನಿಧನರಾದರು.

ಆನಂದ ಪೂಜಾರಿಯವರು ಬೀಡಿ ಗುತ್ತಿಗೆದಾರರಾಗಿ, ಸಮಾಜದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರ ಪ್ರೋತ್ಸಾಹ ನೀಡುತ್ತಿದ್ದರು.

ಮೃತರು ಪತ್ನಿ ಸರೋಜಿನಿ, 2 ಪುತ್ರಿಯರಾದ ಅನಿತಾ,ಅಶ್ವಿನಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya
error: Content is protected !!