38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

ಕಲ್ಮoಜ: ಇಲ್ಲಿಯ ಪಿಲಾತಬೆಟ್ಟು ಶ್ರೀಶಾಸ್ತ ನಿಲಯದ ಬೆಳಿಯಪ್ಪ ಗೌಡ (89ವ.) ರವರು ಅಲ್ಪಕಾಲದ ಅಸೌಖ್ಯದಿಂದ ಡಿ .2 ರಂದು ನಿಧನರಾದರು.

ಮೃತರು ಪತ್ನಿ ಗಂಗಮ್ಮ, ಪುತ್ರರಾದ ಎಸ್.ಡಿ.ಎಂ. ಆಸ್ಪತ್ರೆಯ ನಿವೃತ್ತ ಸೆಕ್ಯೂರಿಟಿ ಅನಂತಕೃಷ್ಣ, ಅತ್ತಾವರ ಕೆ.ಎಮ್.ಸಿ.ಯ ಗುಮಾಸ್ತ ಕುಶಾಲಪ್ಪ ಗೌಡ, ನಿಡ್ಲೆ ಸಹಕಾರಿ ಸಂಘದ ಲೆಕ್ಕಿಗ ವೇಣುಗೋಪಾಲ್, ಪುತ್ರಿಯರಾದ ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಕುಸುಮ, ಶೀಲಾ, ತುಳಸಿ, ಕೆ.ಎಮ್.ಸಿ. ಉದ್ಯೋಗಿ ರಾಜೀವಿ, ಶಿಕ್ಷಕಿ ಲೋಲಾಕ್ಷಿ, ಸಹೋದರ ಪದ್ಮಯ್ಯ ಗೌಡ ಬದಿಮೆಟ್ಟು, ಸಹೋದರಿ ಬಾಲಕ್ಕ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya
error: Content is protected !!