September 6, 2026
ಸಾಧಕರು

ಗುರುವಾಯನಕೆರೆ ದೊಂಪದಬಲಿ ಉತ್ಸವ ಸಮಿತಿ ನೇತೃತ್ವದಲ್ಲಿ :ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕಮಾಧವ ಸಿದ್ದಕಟ್ಟೆಯವರಿಗೆ ಗೌರವಾರ್ಪಣೆ

ಗುರುವಾಯನಕೆರೆ: ದೊಂಪದಬಲಿ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ಡಿ.2ರಂದು ನಡೆದ ದೊಂಪದಬಲಿದ ಶುಭ ಸಂದರ್ಭದಲ್ಲಿ ಉತ್ಸವ ಸಮಿತಿಯ ವತಿಯಿಂದ ಈ ವರ್ಷದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕರಾದ
ಮಾಧವ ಸಿದ್ದಕಟ್ಟೆ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೊಂಪದಬಲಿ ಉತ್ಸವ ಸಮಿತಿಯ ಗೌರವಾಧ್ಯಕ್ಷ ಪ್ರವೀಣ್‌ ಕುಮಾ‌ರ್ ಅಜ್ರಿ ಪಾಡ್ಯಾರುಬೀಡು, ಶ್ರೀನಿವಾಸ ಅಸ್ರಣ್ಣರು ಮೂಡುಮನೆ, ಸಮಿತಿ ಅಧ್ಯಕ್ಷ ಸೋಮಶೇಖರ ದೇವಸ್ಯ ,ಸುಕೇಶ್ ಕುಮಾರ್ ಕಡಂಬು, ರಾಜಶೇಖರ ಶೆಟ್ಟಿ ಅಳದಂಗಡಿ, ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಜಿ. ನಾಗೇಶ್ ಮೂಲ್ಯ , ಉಪಾಧ್ಯಕ್ಷ ವಿತೇಶ್ ಬಂಗೇರ, ಕಾರ್ಯದರ್ಶಿ ಶೋಭಿತ್ ಜೈನ್, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ ಹಾಗೂ ಸಮಿತಿಯ ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ಗುಂಡೂರಿ ಹಾಲು ಉ.ಸ. ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿ

Suddi Udaya

ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿ: ನಾಮ ನಿದೇಶಿತ ಸದಸ್ಯರಾಗಿ ನೇಮಿರಾಜ ಕಿಲ್ಲೂರು ನೇಮಕ

Suddi Udaya

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya

ಗೇರುಕಟ್ಟೆ ದಿವಾಕರ ಆಚಾರ್ಯ ರವರಿಗೆ ಯಕ್ಷಗಾನದಲ್ಲಿ ಡಿಪ್ಲೊಮಾ ಪದವಿ ಪ್ರದಾನ

Suddi Udaya
error: Content is protected !!