23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

ಸುಲ್ಕೇರಿ: ಕಳೆದ ಹಲವಾರು ವರ್ಷಗಳಿಂದ ಬೀಡಿ ಗುತ್ತಿಗೆದಾರರಾಗಿದ್ದ ಮುದ್ರಾಜೆ ಶ್ರೀ ಸನ್ನಿಧಿ ನಿವಾಸಿ ಆನಂದ ಪೂಜಾರಿ (68 ವ) ಅವರು ಅನಾರೋಗ್ಯದಿಂದ ಬಳಲಿ ಇಂದು ಬೆಳಗ್ಗೆ ಡಿ.,3 ರಂದು ನಿಧನರಾದರು.

ಆನಂದ ಪೂಜಾರಿಯವರು ಬೀಡಿ ಗುತ್ತಿಗೆದಾರರಾಗಿ, ಸಮಾಜದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರ ಪ್ರೋತ್ಸಾಹ ನೀಡುತ್ತಿದ್ದರು.

ಮೃತರು ಪತ್ನಿ ಸರೋಜಿನಿ, 2 ಪುತ್ರಿಯರಾದ ಅನಿತಾ,ಅಶ್ವಿನಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬಂದಾರು ಜೈ ಶ್ರೀರಾಮ್ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ವಯೋ ನಿವೃತಿಯಾದ ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿ ಸುಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ನಾವೂರು: 78 ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!