25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ: ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್ ಕಕ್ಕಿಂಜೆ

ತೋಟತ್ತಾಡಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನದ ಸಮೀಪ ಸೋಮವಾರ ಸುಮಾರು ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದ್ದು,ಉರಗಮಿತ್ರ ಸ್ನೇಕ್ ಅನಿಲ್ ಕಕ್ಕಿಂಜೆ ರಕ್ಷಿಸಿ ಕಾಡಿಗೆ ಬಿಟ್ಟರು.ಅರಣ್ಯ ಇಲಾಖೆಯ ಡಿಆರ್‌ ಎಫ್ ಒ ಭವಾನಿ ಶಂಕರ್ ಹಾಗೂ ಸ್ಥಳೀಯರು ಸಹಕರಿಸಿದರು.

Related posts

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya

ಫೆ.15: ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ, ನಡೆಯುವ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ

Suddi Udaya
error: Content is protected !!