28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ: ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್ ಕಕ್ಕಿಂಜೆ

ತೋಟತ್ತಾಡಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನದ ಸಮೀಪ ಸೋಮವಾರ ಸುಮಾರು ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದ್ದು,ಉರಗಮಿತ್ರ ಸ್ನೇಕ್ ಅನಿಲ್ ಕಕ್ಕಿಂಜೆ ರಕ್ಷಿಸಿ ಕಾಡಿಗೆ ಬಿಟ್ಟರು.ಅರಣ್ಯ ಇಲಾಖೆಯ ಡಿಆರ್‌ ಎಫ್ ಒ ಭವಾನಿ ಶಂಕರ್ ಹಾಗೂ ಸ್ಥಳೀಯರು ಸಹಕರಿಸಿದರು.

Related posts

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!