25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಕೃತಕ ಆಭರಣಗಳ ತಯಾರಿಕೆ ಡಿ.18 ರಿಂದ ಡಿ.30 ರವರೆಗೆ (13 ದಿನಗಳು), ಮೋಟಾರ್ ರಿವೈಂಡಿಂಗ್ ಜ.4 ರಿಂದ ಫೆ.2ರವರೆಗೆ (30 ದಿನಗಳು), ಜೇನು ಸಾಕಾಣಿಕೆ ಜ.8 ರಿಂದ ಜ.17 ರವರೆಗೆ (10 ದಿನಗಳು), ಎಸಿ ಮತ್ತು ಫ್ರಿಡ್ಜ್ ರಿಪೇರಿ ಜ.19 ರಿಂದ ಫೆ.17ರವರೆಗೆ (30 ದಿನಗಳು), ಗ್ರಾಮೀಣ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಫೆ.5 ರಿಂದ ಫೆ.17 ರವರೆಗೆ (13 ದಿನಗಳು)  ತರಬೇತಿಗಳು ನಡೆಯಲಿದೆ.


ಜೊತೆಗೆ ಮುಂದಿನ ದಿನಗಳಲ್ಲಿ ಕೃಷಿ ಉದ್ಯಮಿ, ಮೊಬೈಲ್ ಫೋನ್ ರಿಪೇರಿ, ಮೆನ್ಸ್ ಪಾರ್ಲರ್, ಮೋದಲಾದ ತರಬೇತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಎಲ್ಲಾ ತರಬೇತಿಗಳು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು 18 ರಿಂದ 45 ವರ್ಷಗಳ ವಯೋಮಿತಿಯ ಕನ್ನಡ ಓದು ಬರಹ ಬಲ್ಲ ಯುವಕ/ಯುವತಿಯರು ರುಡ್ ಸೆಟ್ ಸಂಸ್ಥೆಯ email - [email protected] ಗೆ ಸಲ್ಲಿಸಬಹುದು, ವಾಟ್ಸಪ್ ಮೂಲಕ ಅರ್ಜಿ ಸಲ್ಲಿಸುವವರು ಮೊಬೈಲ್ ನಂ. 9364561982 ಗೆ ಸಲ್ಲಿಸಬಹುದು. ನೇರವಾಗಿ ಕೂಡ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಬಿಳಿ ಹಾಳೆಯಲ್ಲಿ ಅರ್ಜಿಯನ್ನು ಬರೆದು  ನಿರ್ದೇಶಕರು ರುಡ್‌ಸೆಟ್ ಸಂಸ್ಥೆ, ಸಿದ್ದವನ ಉಜಿರೆ 574240, ಇವರಿಗೆ ಕಳೂಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256-236404, ಅಥವಾ 9591044014, 9902594791 ಗೆ ಸಂಪರ್ಕಿಸಬಹುದು. ಜೊತೆಗೆ https://forms.gle/Z2xPLE1FigamcMBd9 ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ. 

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಇತ್ತೀಚೆಗೆ ಮೃತಪಟ್ಟ ಬೂಡುಮುಗೇರು ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya
error: Content is protected !!