25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆಯು ನ 24 ರಂದು ಅವಿರೋಧವಾಗಿ ನಡೆದಿದ್ದು, ಅಧ್ಯಕ್ಷ ಮತ್ತು ಉಪಾದ್ಯಕ್ಷರ ಆಯ್ಕೆಯು ಡಿ. 02 ರಂದು ಸಂಘದ ಕಛೇರಿಯಲ್ಲಿ ಅವಿರೋಧವಾಗಿ ನಡೆಯಿತು.

ಅಧ್ಯಕ್ಷರಾಗಿ ಶ್ರೀಮತಿ ರಾಜೇಶ್ವರಿ ರವರು ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಚಂದ್ರಾವತಿ ಕೆ.ವೈ ರವರು ಆಯ್ಕೆಯಾದರು. ಆಡಳಿತ ಮಂಡಳಿಯ ನೂತನ ನಿರ್ದೇಶಕರುಗಳಾಗಿ ಶ್ರೀಮತಿ ಚಂದ್ರಾಕ್ಷಿ, ಶ್ರೀಮತಿ ಹರಿಣಾಕ್ಷಿ ಶ್ರೀಮತಿ ಮಮತಾ, ಶ್ರೀಮತಿ ಭಾರತಿ ಎಸ್ ಎನ್, ಶ್ರೀಮತಿ ಮಮತಾ ಕೆ, ಶ್ರೀಮತಿ ದಮಯಂತಿ, ಶ್ರೀಮತಿ ಗೀತಾ, ಶ್ರೀಮತಿ ಪುಷ್ಪಾವತಿ ಶ್ರೀಮತಿ ಪರಮೇಶ್ವರಿ ಶ್ರೀಮತಿ ಸುಶೀಲ ರವರು ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿಯವರಾದ ವಿಲಾಸ್ ರವರು ನಡೆಸಿಕೊಟ್ಟರು.

Related posts

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ಪ್ರೌ.ಶಾಲೆ ಗೇರುಕಟ್ಟೆಯಲ್ಲಿ 2024-25ನೇ ಸಾಲಿನ SSLC ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸನ್ಮಾನ. ಅಲ್ಲದೆ ಮಾದಕವಸ್ತು ದುರುಪಯೋಗ ತಡೆಗಟ್ಟುವಿಕೆ ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya
error: Content is protected !!