25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಡಿ.25 ಮತ್ತು 26 ರಂದು ನಡೆಯುವ ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಇದರ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.


ಸಭೆಯ ಅಧ್ಯಕ್ಷತೆಯನ್ನು ಜಾತ್ರಾ ಸಮಿತಿಯ ಪ್ರಧಾನ ಸಂಚಾಲಕ ದೇಜಪ್ಪ ಗೌಡ ಅರಣೆಮಾರು ವಹಿಸಿದರು.

ಸಭೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್ ಜೈನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ನೋಟರಿ ವಕೀಲ ಶ್ರೀನಿವಾಸ ಗೌಡ, ಉಪಾಧ್ಯಕ್ಷ ಮಮತ ದಿನೇಶ್ ಪೂಜಾರಿ ಉಪ್ಪಾರ್, ಸಮಿತಿಯ ಹಿರಿಯ ಸದಸ್ಯ ಎನ್. ಜತ್ತಣ್ಣ ಗೌಡ ಏರ್ದೊಟ್ಟು, ಮಹಿಳಾ ಸಮಿತಿ ಗೌರವಾಧ್ಯಕ್ಷ ವಿದ್ಯಾ ಶ್ರೀನಿವಾಸ ಗೌಡ, ಭಜನಾ ಮಂಡಳಿ ಅಧ್ಯಕ್ಷ ನವೀನ್ ಗೌಡ ಕಂಬಳದಡ್ಡ, ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳಾಲು ಇದರ ಸೇವಾ ನಿರತೆ ಆಶಾ, ಮಾಯ ಮಹಾದೇವ ದೇವಸ್ಥಾನ ಸಮಿತಿ ಸದಸ್ಯ ಶಿವಕುಮಾರ್ ಬಾರಿತ್ತಾಯ ಪಾರಳೆ, ಹಿರಿಯ ಸದಸ್ಯ ಕುಂಜಿಬೊಟ್ಟು ಉದಿತ್ ಕುಮಾರ್ ಜೈನ್, ಲಿಂಗಪ್ಪ ಪೂಜಾರಿ ಬನಂದೂರು, ದೇಜಪ್ಪ ಗೌಡ ಎಳ್ಳುಗದ್ದೆ ಹಾಗೂ ಬೈಲುವಾರು ಸಮಿತಿ ಸಂಚಾಲಕರು-ಸಹಸಂಚಾಲಕರು, ಜಾತ್ರೆ ಉಪಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


ಸಮಿತಿ ಕಾರ್ಯದರ್ಶಿ ಸತೀಶ್ ಗೌಡ ಎಳ್ಳುಗದ್ದೆ ಸ್ವಾಗತಿಸಿ, ಶಿವಪ್ರಸಾದ್ ಕೆ ಹಾಗೂ ನಾರಾಯಣ ಗೌಡ ಎಳ್ಳುಗದ್ದೆ ಕಾರ್ಯಕ್ರಮ ನಿರೂಪಿಸಿ, ಉಮೇಶ್ ಜಿ. ಮಂಜೊತ್ತು ವಂದಿಸಿದರು.

Related posts

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya
error: Content is protected !!