July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಡಿ.25 ಮತ್ತು 26 ರಂದು ನಡೆಯುವ ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಇದರ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.


ಸಭೆಯ ಅಧ್ಯಕ್ಷತೆಯನ್ನು ಜಾತ್ರಾ ಸಮಿತಿಯ ಪ್ರಧಾನ ಸಂಚಾಲಕ ದೇಜಪ್ಪ ಗೌಡ ಅರಣೆಮಾರು ವಹಿಸಿದರು.

ಸಭೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್ ಜೈನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ನೋಟರಿ ವಕೀಲ ಶ್ರೀನಿವಾಸ ಗೌಡ, ಉಪಾಧ್ಯಕ್ಷ ಮಮತ ದಿನೇಶ್ ಪೂಜಾರಿ ಉಪ್ಪಾರ್, ಸಮಿತಿಯ ಹಿರಿಯ ಸದಸ್ಯ ಎನ್. ಜತ್ತಣ್ಣ ಗೌಡ ಏರ್ದೊಟ್ಟು, ಮಹಿಳಾ ಸಮಿತಿ ಗೌರವಾಧ್ಯಕ್ಷ ವಿದ್ಯಾ ಶ್ರೀನಿವಾಸ ಗೌಡ, ಭಜನಾ ಮಂಡಳಿ ಅಧ್ಯಕ್ಷ ನವೀನ್ ಗೌಡ ಕಂಬಳದಡ್ಡ, ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳಾಲು ಇದರ ಸೇವಾ ನಿರತೆ ಆಶಾ, ಮಾಯ ಮಹಾದೇವ ದೇವಸ್ಥಾನ ಸಮಿತಿ ಸದಸ್ಯ ಶಿವಕುಮಾರ್ ಬಾರಿತ್ತಾಯ ಪಾರಳೆ, ಹಿರಿಯ ಸದಸ್ಯ ಕುಂಜಿಬೊಟ್ಟು ಉದಿತ್ ಕುಮಾರ್ ಜೈನ್, ಲಿಂಗಪ್ಪ ಪೂಜಾರಿ ಬನಂದೂರು, ದೇಜಪ್ಪ ಗೌಡ ಎಳ್ಳುಗದ್ದೆ ಹಾಗೂ ಬೈಲುವಾರು ಸಮಿತಿ ಸಂಚಾಲಕರು-ಸಹಸಂಚಾಲಕರು, ಜಾತ್ರೆ ಉಪಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


ಸಮಿತಿ ಕಾರ್ಯದರ್ಶಿ ಸತೀಶ್ ಗೌಡ ಎಳ್ಳುಗದ್ದೆ ಸ್ವಾಗತಿಸಿ, ಶಿವಪ್ರಸಾದ್ ಕೆ ಹಾಗೂ ನಾರಾಯಣ ಗೌಡ ಎಳ್ಳುಗದ್ದೆ ಕಾರ್ಯಕ್ರಮ ನಿರೂಪಿಸಿ, ಉಮೇಶ್ ಜಿ. ಮಂಜೊತ್ತು ವಂದಿಸಿದರು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

Suddi Udaya

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

Suddi Udaya

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ : ವಾರ್ಷಿಕೋತ್ಸವ

Suddi Udaya

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya
error: Content is protected !!