38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ : ತುರ್ತು ನಿರ್ವಹಣೆಯ ಪ್ರಯುಕ್ತ ಡಿ.05 ರಂದು ಬೆಳಿಗ್ಗೆ 10:00 ರಿಂದ ಸಂಜೆ 5.00 ಗಂಟೆಯವರೆಗೆ 33ಕೆವಿ ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಳ್ತಂಗಡಿ, ಕೊಯ್ಯುರು, ಬಂಗಾಡಿ, ಕೊಲ್ಲಿ, ಉಜಿರೆ, ಬೆಳಾಲು, ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಅರಸಿನಮಕ್ಕಿ ಹಾಗೂ ಪಟ್ರಮೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya

ಸಾರ್ವಜನಿಕರಿಗಾಗಿ CPR ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ

Suddi Udaya

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya
error: Content is protected !!