22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಕು. ಕೀರ್ತನಾ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಇತ್ತೀಚೆಗೆ ಮಂಗಳೂರಿನ ಶ್ರೀರಾಮಕೃಷ್ಣ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ ಆರೋಜನೆಗೊಂಡಿತ್ತು.

ಇವಳು ಬೆಳಾಲಿನ ಅಶ್ವತ್ಥದಡಿ ಪ್ರಮೋದ್ ಪೂಜಾರಿ ಮತ್ತು ಶೀಲಾವತಿ ದಂಪತಿಯ ಪುತ್ರಿಯಾಗಿದ್ದಾಳೆ. ಶಾಲೆಯ ತುಳು ಭಾಷಾ ಶಿಕ್ಷಕರಾದ ರವಿಚಂದ್ರ ಜೈನ್ ರವರು ತರಬೇತು ನೀಡಿದ್ದರು.

Related posts

ಎಸ್.ಐ.ಟಿ ಮುಂದೆ ಹಾಜರಾದ ಯೂಟ್ಯೂಬರ್ ಸಂತೋಷ್ ಕಡಬ ಹಾಗೂ ಜಯಂತ್. ಟಿ ಪತ್ನಿ, ಮಗ, ಮಗಳು

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಅಧ್ಯಕ್ಷರಾಗಿ ಶ್ರೀಧರ ಜಿ. ಭಿಡೆ , ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

Suddi Udaya

ಧರ್ಮಸ್ಥಳ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya
error: Content is protected !!