37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮ ಪಂಚಾಯತ್ ಸದಸ್ಯರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನ ಕಾರ್ಯದರ್ಶಿ ಕೆ.ಎಮ್ ಅಬ್ದುಲ್‌ ಕರೀಮ್ ಗೇರುಕಟ್ಟೆ ಮತ್ತು ಮಾಜಿ ತಾಲೂಕು ಪಂಚಾಯತ್ ಸದಸ್ಯ ಜಯರಾಮ ಅಲಂಗಾರು ಆಯ್ಕೆಯಾಗಿದ್ದಾರೆ.

ಗೇರುಕಟ್ಟೆ ಅಬ್ದುಲ್ ಕರೀಮ್ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮ ಪಂಚಾಯತ್ ಸದಸ್ಯರೂ, ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯೂ, ಮಾಜಿ ದ.ಕ.ಜಿಲ್ಲಾ ವಕಪ್ ಸದಸ್ಯರಾಗಿಯೂ ವಿವಿಧ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ .
ಜಯರಾಮ್ ಅವರು ತಾ.ಪಂ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

Related posts

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಡಿ.20: ಕರಾಯದಲ್ಲಿ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಗೇರುಕಟ್ಟೆ ಜವಳಿ ಉದ್ಯಮಿ ಸತೀಶ್ ಕುಮಾರ್ ಬಿ. ನಿಧನ

Suddi Udaya
error: Content is protected !!