24 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮ ಪಂಚಾಯತ್ ಸದಸ್ಯರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನ ಕಾರ್ಯದರ್ಶಿ ಕೆ.ಎಮ್ ಅಬ್ದುಲ್‌ ಕರೀಮ್ ಗೇರುಕಟ್ಟೆ ಮತ್ತು ಮಾಜಿ ತಾಲೂಕು ಪಂಚಾಯತ್ ಸದಸ್ಯ ಜಯರಾಮ ಅಲಂಗಾರು ಆಯ್ಕೆಯಾಗಿದ್ದಾರೆ.

ಗೇರುಕಟ್ಟೆ ಅಬ್ದುಲ್ ಕರೀಮ್ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮ ಪಂಚಾಯತ್ ಸದಸ್ಯರೂ, ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯೂ, ಮಾಜಿ ದ.ಕ.ಜಿಲ್ಲಾ ವಕಪ್ ಸದಸ್ಯರಾಗಿಯೂ ವಿವಿಧ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ .
ಜಯರಾಮ್ ಅವರು ತಾ.ಪಂ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

Related posts

ಬಂಟರ ಯಾನೆನಾಡವರ ಸಂಘ ಬೆಳ್ತಂಗಡಿ ನೇತೃತ್ವದಲ್ಲಿ: ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ – ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ. ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹ: ಅಜಿತ್ ಕುಮಾರ್ ರೈ ಮಾಲಾಡಿ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya

ಆರಂಬೋಡಿ ಗ್ರಾಮದ 8 ಶಾಲೆಗಳ ವಿದ್ಯಾರ್ಥಿಗಳಿಗೆ ಮನೋಜ್- ಧನ್ಯಶ್ರೀ ದಂಪತಿಯಿಂದ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಪಡ್ಡಂದಡ್ಕ: ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಶುಭಾರಂಭ

Suddi Udaya
error: Content is protected !!