38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

ಚಾರ್ಮಾಡಿ : ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ವಾಹನ ಸವಾರರು ಭಯಭೀತರಾದರು.

ಭಾನುವಾರ ಸಂಜೆ ಚಾರ್ಮಾಡಿ ಘಾಟಿಯ ಎಂಟನೇ ತಿರುವಿನಲ್ಲಿ ಒಂಟಿ ಸಲಗವೊಂದು ರಸ್ತೆಗೆ ಬಂದಿದ್ದರಿಂದ ವಾಹನಗಳು ಸಾಲು ಗಟ್ಟಿ ನಿಂತಿದ್ದವು. ಒಂಟಿ ಸಲಗವು ಬೃಹದಾಕಾರವಾಗಿದ್ದು ಒಂದು ಗಂಟೆಗೂ ಅಧಿಕ ಕಾಲ ರಸ್ತೆಯಲ್ಲೇ ಇದ್ದು ನಂತರ ತಿರುವಿನಲ್ಲಿ ಅರಣ್ಯಕ್ಕೆ ಸಾಗಿದ್ದು ವಾಹನ ಸವಾರರು ಕಾಡಾನೆಯ ವೀಡಿಯೋವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ.

ಆದರೆ ವಾಹನ ಸವಾರರಿಗೆ ಯಾವುದೇ ತೊಂದರೆ ಉಂಟು ಮಾಡಿಲ್ಲ.ಈ ಕಾಡಾನೆ ಪ್ರತಿ ಈ ಸಮಯದಲ್ಲಿ ಹೆಚ್ಚಾಗಿ ಚಾರ್ಮಾಡಿಯಲ್ಲಿ ಬೀಡು ಬಿಟ್ಟಿದ್ದು ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರು, ದ್ವಿಚಕ್ರ ಸವಾರರು ಒಂಟಿ ಸಲಗದ ಭೀತಿಯಲ್ಲೇ ಸಾಗಬೇಕಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಈ ಕಾಡಾನೆಯನ್ನು ಅರಣ್ಯಕ್ಕೆ ಓಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಜ.18: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಧರ್ಮಸ್ಥಳ ಹಾಗೂ ಶಿಶಿಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸೇವಾ ನಿವೃತ್ತಿ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya
error: Content is protected !!