23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

ಚಾರ್ಮಾಡಿ : ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ವಾಹನ ಸವಾರರು ಭಯಭೀತರಾದರು.

ಭಾನುವಾರ ಸಂಜೆ ಚಾರ್ಮಾಡಿ ಘಾಟಿಯ ಎಂಟನೇ ತಿರುವಿನಲ್ಲಿ ಒಂಟಿ ಸಲಗವೊಂದು ರಸ್ತೆಗೆ ಬಂದಿದ್ದರಿಂದ ವಾಹನಗಳು ಸಾಲು ಗಟ್ಟಿ ನಿಂತಿದ್ದವು. ಒಂಟಿ ಸಲಗವು ಬೃಹದಾಕಾರವಾಗಿದ್ದು ಒಂದು ಗಂಟೆಗೂ ಅಧಿಕ ಕಾಲ ರಸ್ತೆಯಲ್ಲೇ ಇದ್ದು ನಂತರ ತಿರುವಿನಲ್ಲಿ ಅರಣ್ಯಕ್ಕೆ ಸಾಗಿದ್ದು ವಾಹನ ಸವಾರರು ಕಾಡಾನೆಯ ವೀಡಿಯೋವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ.

ಆದರೆ ವಾಹನ ಸವಾರರಿಗೆ ಯಾವುದೇ ತೊಂದರೆ ಉಂಟು ಮಾಡಿಲ್ಲ.ಈ ಕಾಡಾನೆ ಪ್ರತಿ ಈ ಸಮಯದಲ್ಲಿ ಹೆಚ್ಚಾಗಿ ಚಾರ್ಮಾಡಿಯಲ್ಲಿ ಬೀಡು ಬಿಟ್ಟಿದ್ದು ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರು, ದ್ವಿಚಕ್ರ ಸವಾರರು ಒಂಟಿ ಸಲಗದ ಭೀತಿಯಲ್ಲೇ ಸಾಗಬೇಕಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಈ ಕಾಡಾನೆಯನ್ನು ಅರಣ್ಯಕ್ಕೆ ಓಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

Suddi Udaya

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya
error: Content is protected !!