23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

ಪಡಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಗುರುವಾಯನಕೆರೆ ಯೋಜನಾ ಕಛೇರಿ ವ್ಯಾಪ್ತಿಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪಡಂಗಡಿ ವಲಯದ ಗರ್ಡಾಡಿ ಕಾರ್ಯಕ್ಷೇತ್ರದ ಅಚ್ಚಡಿಯ ಸಾಭಾಗ್ಯ ಕೇಂದ್ರದ ಮಾಸಿಕ ಸಭೆಯಲ್ಲಿ ಋತು ಚಕ್ರ ಸಂದರ್ಭದಲ್ಲಿ ಆರೋಗ್ಯದ ಮೇಲಾಗುವ ಸಮಸ್ಯೆಗಳು ಹಾಗೂ ಮುಟ್ಟು ನಿಲ್ಲುವ ಸಂದರ್ಭದಲ್ಲಿ ಆಗುವ ಸಮಸ್ಯೆಗಳು ಹಾಗೂ ಪರಿಹಾರದ ಬಗ್ಗೆ ಮಾಹಿತಿ ನೀಡಿದರು ಮತ್ತು ಎಲ್ಲಾ ಸದಸ್ಯರ ಬಿಪಿ, ಸುಗರ್, ಹಿಮೋಗೋಲ್ಬಿನ್ ಪರೀಕ್ಷೆ ಯನ್ನು ಪಡಂಗಡಿ ಅರೋಗ್ಯ ಕೇಂದ್ರದ ಅರೋಗ್ಯ ಸಹಾಯಕಿ ಶ್ರೀಮತಿ ಪ್ರೀತಿ ರವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಆಶಾಕಾರ್ಯ ಕರ್ತೆ ಶ್ರೀಮತಿ ಗೀತಾ, ಜ್ಞಾನ ವಿಕಾಸಮಾನ್ಯಯಧಿಕಾರಿ ಶ್ರೀಮತಿ ಹರಿಣಿ ಸೇವಾಪ್ರತಿನಿಧಿ ಹೇಮಾ, ಹಾಗೂ ಕೇಂದ್ರದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು

ಕೇಂದ್ರದ ಅಧ್ಯಕ್ಷ ತೆಯನ್ನು ಶ್ರೀಮತಿ ಸುಂದರಿ ರವರು ವಹಿಸಿದ್ದರು. ಸ್ವಾಗತ ವನ್ನು ತುಳಸಿ, ಧನ್ಯವಾದ ಡಿಕ್ಕಮ, ನಿರೂಪಣೆ ಸಂಯೋಜಕಿ ವಿಜಯರವರು ನೇರವೇರಿಸಿದರು.

Related posts

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

Suddi Udaya

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya

ಬೆಳ್ತಂಗಡಿ – ಉಪ್ಪಿನಂಗಡಿ ಅರಣ್ಯ ಉಪವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪ್ರಕರಣ, ಬೆಳೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜರಿಂದ ಪರಿಹಾರ ಮೊತ್ತದ ಚೆಕ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
error: Content is protected !!