July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

ಪಡಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಗುರುವಾಯನಕೆರೆ ಯೋಜನಾ ಕಛೇರಿ ವ್ಯಾಪ್ತಿಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪಡಂಗಡಿ ವಲಯದ ಗರ್ಡಾಡಿ ಕಾರ್ಯಕ್ಷೇತ್ರದ ಅಚ್ಚಡಿಯ ಸಾಭಾಗ್ಯ ಕೇಂದ್ರದ ಮಾಸಿಕ ಸಭೆಯಲ್ಲಿ ಋತು ಚಕ್ರ ಸಂದರ್ಭದಲ್ಲಿ ಆರೋಗ್ಯದ ಮೇಲಾಗುವ ಸಮಸ್ಯೆಗಳು ಹಾಗೂ ಮುಟ್ಟು ನಿಲ್ಲುವ ಸಂದರ್ಭದಲ್ಲಿ ಆಗುವ ಸಮಸ್ಯೆಗಳು ಹಾಗೂ ಪರಿಹಾರದ ಬಗ್ಗೆ ಮಾಹಿತಿ ನೀಡಿದರು ಮತ್ತು ಎಲ್ಲಾ ಸದಸ್ಯರ ಬಿಪಿ, ಸುಗರ್, ಹಿಮೋಗೋಲ್ಬಿನ್ ಪರೀಕ್ಷೆ ಯನ್ನು ಪಡಂಗಡಿ ಅರೋಗ್ಯ ಕೇಂದ್ರದ ಅರೋಗ್ಯ ಸಹಾಯಕಿ ಶ್ರೀಮತಿ ಪ್ರೀತಿ ರವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಆಶಾಕಾರ್ಯ ಕರ್ತೆ ಶ್ರೀಮತಿ ಗೀತಾ, ಜ್ಞಾನ ವಿಕಾಸಮಾನ್ಯಯಧಿಕಾರಿ ಶ್ರೀಮತಿ ಹರಿಣಿ ಸೇವಾಪ್ರತಿನಿಧಿ ಹೇಮಾ, ಹಾಗೂ ಕೇಂದ್ರದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು

ಕೇಂದ್ರದ ಅಧ್ಯಕ್ಷ ತೆಯನ್ನು ಶ್ರೀಮತಿ ಸುಂದರಿ ರವರು ವಹಿಸಿದ್ದರು. ಸ್ವಾಗತ ವನ್ನು ತುಳಸಿ, ಧನ್ಯವಾದ ಡಿಕ್ಕಮ, ನಿರೂಪಣೆ ಸಂಯೋಜಕಿ ವಿಜಯರವರು ನೇರವೇರಿಸಿದರು.

Related posts

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya
error: Content is protected !!