September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ: 2023 ಮಾರ್ಚ್ / ಏಪ್ರಿಲ್ ತಿಂಗಳಲ್ಲಿ ನಡೆದ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಮತ್ತು ದ್ವಿತೀಯ ಪಿ. ಯು. ಸಿ.ಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಗೌಡ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಡಿ.24, ರವಿವಾರದಂದು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಬಂಧಪಟ್ಟ ವಿದ್ಯಾರ್ಥಿಗಳು ವಾಣಿ ಪದವಿಪೂರ್ವ ಕಾಲೇಜಿನ ಕಛೇರಿಯಿಂದ ಅರ್ಜಿಗಳನ್ನು ಪಡೆದುಕೊಂಡು, ಎಲ್ಲಾ ಮಾಹಿತಿಗಳೊಂದಿಗೆ ಡಿ.18 ರೊಳಗಾಗಿ ಕಾಲೇಜು ಕಛೇರಿಯಲ್ಲಿ ಸಲ್ಲಿಸಲು ಕೋರಲಾಗಿದೆ.

ಅಲ್ಲದೇ ಸಾಂಸ್ಕೃತಿಕ /ಆಟೋಟ ಸ್ಪರ್ಧೆ ಗಳಲ್ಲಿ( ಸರ್ಕಾರಿ ಇಲಾಖೆ ಗಳ ಕಡೆಯಿಂದ ನಡೆದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರು) ಜಿಲ್ಲಾ ಮಟ್ಟಕ್ಕಿಂತ ಹೆಚ್ಚಿನ ಹಂತಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಕೂಡಾ ಅರ್ಜಿ ಸಲ್ಲಿಸಬಹುದು. ಡಿ. 18 ರ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರು ತಿಳಿಸಿದ್ದಾರೆ.

Related posts

ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya
error: Content is protected !!