24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

ಬೆಳ್ತಂಗಡಿ:ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನಾ ಕಾರ್ಯಕ್ರಮ ನಡೆಯಿತು‌.

ಕಾರ್ಯಕ್ರಮದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ಲಕ್ಷ್ಮಿನಾರಾಯಣ ಅಸ್ರಣ್ಣ,ಸಂಸದರಾದ ನಳಿನ್ ಕುಮಾರ್ ಕಟೀಲ್, ಶ್ರೀ ಕ್ಷೇತ್ರ ಗೆಜ್ಜೇಗಿರಿಯ ಅಧ್ಯಕ್ಷರಾದ ನಿವೃತ್ತ ಎಸ್ ಪಿ ಪಿತಾಂಬರ ಹೆರಾಜೆ, ಸುಂಕದಕಟ್ಟೆ ದೇವಸ್ಥಾನದ ಅಧ್ಯಕ್ಷರಾದ ನಾರಾಯಣ ಪೂಜಾರಿ, ಕ್ಷೇತ್ರದ ವ್ಯವಸ್ಥಾಪಕ ನಿರ್ದೇಶಕರಾದ ದೀಪಕ್ ಕೋಟ್ಯಾನ್, ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಧ್ರುವ ಎನ್ ಪೂಜಾರಿ,ಶ್ರೀಮತಿ ಜ್ಯೋತಿ ಎನ್ ಪೂಜಾರಿ ಮುಂತಾದ ಗಣ್ಯರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಯಕ್ಷಗಾನ ಮೇಳಗಳ ಉಸ್ತುವಾರಿಗಳನ್ನು ಅಭಿನಂದಿಸಲಾಯಿತು.

Related posts

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

Suddi Udaya

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya
error: Content is protected !!