37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

ಚಾರ್ಮಾಡಿ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ಜರುಗಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಸಭೆಯ ನೋಡಲ್ ಅಧಿಕಾರಿಯವರಾದ ಕೆ.ಎಸ್ ಚಂದ್ರಶೇಖರ್ ಹಿರಿಯ ಸಹಾಯಕ ನಿರ್ದೇಶಕರು , ತೋಟಗಾರಿಕಾ ಇಲಾಖೆ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಶಾರಾದ, ಉಪಾಧ್ಯಕ್ಷರಾದ ಶ್ರೀಮತಿ ನೀಲು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಜಿ, ಕಾರ್ಯದರ್ಶಿ ಕುಂಜ್ಞ ಕೆ ,ಸಾಮಾಜಿಕ ಲೆಕ್ಕ ಪರಿಶೋಧನಾ ಶಾಖಾ ಪ್ರಬಂಧಕರು ಶ್ರೀಮತಿ ಜಯಲಕ್ಷ್ಮಿ,ತಾಂತ್ರಿಕ ಸಹಾಯಕರು ಶ್ರೀಮತಿ ರೇಷ್ಮಾ ರಾಜ್ , ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳು, ಪಂಚಾಯತ್ ಸದ್ಯಸ್ಯರುಗಳು ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು ಹಾಗೂ ಮಹಾತ್ಮಗಾಂಧಿ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಉಜಿರೆ ನಿವಾಸಿ ಲಲಿತಾ ಪೂಜಾರಿ ನಿಧನ

Suddi Udaya
error: Content is protected !!