22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

ಚಾರ್ಮಾಡಿ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ಜರುಗಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಸಭೆಯ ನೋಡಲ್ ಅಧಿಕಾರಿಯವರಾದ ಕೆ.ಎಸ್ ಚಂದ್ರಶೇಖರ್ ಹಿರಿಯ ಸಹಾಯಕ ನಿರ್ದೇಶಕರು , ತೋಟಗಾರಿಕಾ ಇಲಾಖೆ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಶಾರಾದ, ಉಪಾಧ್ಯಕ್ಷರಾದ ಶ್ರೀಮತಿ ನೀಲು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಜಿ, ಕಾರ್ಯದರ್ಶಿ ಕುಂಜ್ಞ ಕೆ ,ಸಾಮಾಜಿಕ ಲೆಕ್ಕ ಪರಿಶೋಧನಾ ಶಾಖಾ ಪ್ರಬಂಧಕರು ಶ್ರೀಮತಿ ಜಯಲಕ್ಷ್ಮಿ,ತಾಂತ್ರಿಕ ಸಹಾಯಕರು ಶ್ರೀಮತಿ ರೇಷ್ಮಾ ರಾಜ್ , ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳು, ಪಂಚಾಯತ್ ಸದ್ಯಸ್ಯರುಗಳು ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು ಹಾಗೂ ಮಹಾತ್ಮಗಾಂಧಿ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಹಾಗೂ ಶ್ರೀ ಬಲರಾಮರ ಜಯಂತಿ ಆಚರಣೆ

Suddi Udaya

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್

Suddi Udaya
error: Content is protected !!