23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

ಬೆಳ್ತಂಗಡಿ: ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಶ್ರೀರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಪ್ರಜ್ಞಾ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ಇವರು ಧರ್ಮಸ್ಥಳ ಗ್ರಾಮದ ಶ್ರೀ ರವಿ ಗೌಡ ಹಾಗೂ ಧರ್ಮಸ್ಥಳ ಗ್ರಾಮ ಪಂಚಾಯಿತಿನ ಸದಸ್ಯೆಯಾದ ಶ್ರೀಮತಿ ಗಾಯತ್ರಿ ಅವರ ಸುಪುತ್ರಿಯಾಗಿದ್ದಾರೆ. ಇವರಿಗೆ ಕನ್ನಡ ಭಾಷಾ ಅಧ್ಯಾಪಕರಾದ ಶ್ರೀ ಯುವರಾಜರವರು ತರಬೇತು ನೀಡಿದ್ದರು.

Related posts

ಪಾರೆಂಕಿ: ಹಾರಬೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya
error: Content is protected !!