July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

ಬೆಳ್ತಂಗಡಿ: ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಶ್ರೀರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಪ್ರಜ್ಞಾ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ಇವರು ಧರ್ಮಸ್ಥಳ ಗ್ರಾಮದ ಶ್ರೀ ರವಿ ಗೌಡ ಹಾಗೂ ಧರ್ಮಸ್ಥಳ ಗ್ರಾಮ ಪಂಚಾಯಿತಿನ ಸದಸ್ಯೆಯಾದ ಶ್ರೀಮತಿ ಗಾಯತ್ರಿ ಅವರ ಸುಪುತ್ರಿಯಾಗಿದ್ದಾರೆ. ಇವರಿಗೆ ಕನ್ನಡ ಭಾಷಾ ಅಧ್ಯಾಪಕರಾದ ಶ್ರೀ ಯುವರಾಜರವರು ತರಬೇತು ನೀಡಿದ್ದರು.

Related posts

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya
error: Content is protected !!