25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾಕ್ಟರ್ ಬಿ ಬಿ ಹೆಗ್ಡೆ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಚದುರಂಗ ಸ್ಪರ್ಧೆಯಲ್ಲಿ ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್ ಪಟ್ಟ ಮೂಡುಗೇರಿಸಿಕೊಂಡಿದೆ.

ಎಸ್ ಡಿ ಎಂ ನ ವಿದ್ಯಾರ್ಥಿಗಳಾದ ರಾಹುಲ್ ಜೈನ್, ಸುಪ್ರೀತ್ ಜೈನ್, ಸಂದೇಶ್, ಗೋಕುಲ್ ಕೃಷ್ಣ , ಹರಿಪ್ರಸಾದ್, ಶೇಕ್ ಮಹಮ್ಮದ್ ಇರ್ಫಾನ್ ಭಾಗವಹಿಸಿದ್ದು ಇವರಲ್ಲಿ ಶೇಕ್ ಮಹಮ್ಮದ್ ಇರ್ಫಾನ್, ರಾಹುಲ್ ಜೈನ್ , ಸುಪ್ರೀತ್ ಜೈನ್ , ಇವರು ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾನಿಲಯ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ಶೇಕ್ ಮಹಮ್ಮದ್ ಇರ್ಫಾನ್ ತಂಡದ ನಾಯಕರಾಗಿ ಮುನ್ನಡೆಸಿದರು.
ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಬಿ .ಎ ಕುಮಾರ್ ಹೆಗ್ಡೆ ಅಭಿನಂದಿಸಿದರು.
ಇವರಿಗೆ ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ನ , ಶಾರೀರಿಕ ವಿಭಾಗದ ವಿಭಾಗದ ಸಂದೇಶ ಸುದ್ದಿನ ಹಾಗೂ ಶಾರದ ಇವರು ತರಬೇತಿಯನ್ನು ನೀಡುತ್ತಾರೆ.

Related posts

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ಬೆಳ್ತಂಗಡಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆ

Suddi Udaya

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

Suddi Udaya

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya
error: Content is protected !!